ಯುವಪರಿವರ್ತಕರ ಹುದ್ದೆಗೆ ಅರ್ಜಿ ಆಹ್ವಾನ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಯಾದಗಿರಿ ಜಿಲ್ಲೆಯಲ್ಲಿ ಹುದ್ದೆಗಳಿದ್ದು ಅರ್ಜಿಯನ್ನು ಆಹ್ವಾನಿಸಲಾಗಿದೆ‌. ಆಸಕ್ತರು ಅರ್ಜಿ ಸಲ್ಲಿಸಬಹುದು.

ಯಾದಗಿರಿ ಜಿಲ್ಲೆಯಲ್ಲಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-03-2021

ಯುವ ಜನರ ಮಾನಸಿಕ ಆರೋಗ್ಯದ ಸರ್ವತೋಮುಖ ಬೆಳವಣಿಗೆಗೆ ಪೂರಕ ಸೇವೆಗಳನ್ನು ಒದಗಿಸುವುದಕ್ಕಾಗಿ ಯುವ ಪರಿವರ್ತಕರ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ಹುದ್ದೆ ಸ್ಥಳ : ಯಾದಗಿರಿ ಜಿಲ್ಲೆಯ ಗುರು‌ಮಠಕಲ್ ಮತ್ತು ಸುರಪುರ ತಾಲ್ಲೂಕಿನಲ್ಲಿ ಗೌರವಧನದ ಆಧಾರದ ಮೇಲೆ ಕಾರ್ಯನಿರ್ವಹಿಸುವ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ‌.

ವಿದ್ಯಾರ್ಹತೆ : ಅಭ್ಯರ್ಥಿಗಳು ಪದವೀಧರರಾಗಿರಬೇಕು. ಕನ್ನಡ ಭಾಷೆ ಸ್ಪಷ್ಟವಾಗಿ ಮಾತನಾಡಲು ತಿಳಿದಿರಬೇಕು. ಸಂವಹನ ಕೌಶಲ್ಯದ ಜೊತೆಗೆ ಸಂವಾದ ಕೌಶಲ್ಯ ಹೊಂದಿರಬೇಕು. ಯುವಜನರಿಗೆ ತರಬೇತಿಯಂತಹ ಕಾರ್ಯಕ್ರಮಗಳನ್ನು ನಡೆಸಲು, ಕಂಪ್ಯೂಟರ್ ಬಳಕೆ ಜ್ಞಾನ ಹೊಂದಿರುವವರಿಗೆ ಆದ್ಯತೆ.

ವಯೋಮಿತಿ: ಅಭ್ಯರ್ಥಿಗಳು 21 ರಿಂದ 35 ವಯೋಮಿತಿ ಯವರಾಗಿರಬೇಕು.

ಅಭ್ಯರ್ಥಿಗಳು ತಮ್ಮ ಸ್ವ ವಿವರಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ದಿನಾಂಕ 23, ಮಾರ್ಚ್ 2021 ರೊಳಗಾಗಿ ಸಲ್ಲಿಸಬೇಕು.

ವಿಳಾಸ: ಯುವ ಸ್ಪಂದನ ಕೇಂದ್ರ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಡಾನ್ ಬಾಸ್ಕೋ ಶಾಲೆ ಎದುರುಗಡೆ, ಯಾದಗಿರಿ

ಹೆಚ್ಚಿನ ಮಾಹಿತಿಗಾಗಿ 8618549355, 8867323635

Leave a Comment