Author: Mallika

  • ವಾಕ್ ಮತ್ತು ಶ್ರವಣ ಸಂಸ್ಥೆ : ವಿವಿಧ ಖಾಲಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮೈಸೂರು : ಜಿಲ್ಲೆಯ ಅಖಿಲ ಭಾರತ ವಾಕ್ ಶ್ರವಣ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ವಿವರ : ಡೀನ್ – 01
    ನರ್ಸಿಂಗ್ ಸೂಪರಿಂಟೆಂಡೆಂಟ್ – 01
    ಆಡಿಯೋಲಾಜಿಸ್ಟ್ ಸ್ಪೀಚ್ ಲಾಂಗ್ವೇಜ್ ಪಾತೋಲಜಿಸ್ಟ್ – 02
    ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಪಾತಜಿಸ್ಟ್ – 02
    ಲೈಬ್ರರಿ ಆಂಡ್ ಇನ್ಫಾರ್ಮೇಶನ್ ಅಸಿಸ್ಟೆಂಟ್ – 01
    ಮೆಡಿಕಲ್ ರೆಕಾರ್ಡ್ ಟೆಕ್ನಿಶಿಯನ್ – 01
    ಅಸಿಸ್ಟೆಂಟ್ ಗ್ರೇಡ್ 2 – 01
    ಮಲ್ಟಿ ರಿಹೇಬ್ರೆಷನ್ ವರ್ಕರ್ – 01

    ಈ ಮೇಲ್ಕಂಡ ಹುದ್ದೆಗಳಿಗೆ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 17-12-2021

    ಸೂಕ್ತ ಅರ್ಜಿ ನಮೂನೆಯಲ್ಲಿ ಕೊನೆಯ ದಿನಾಂಕದೊಂದಿಗೆ ಸಂಬಂಧಿಸಿದಂತ ವಿದ್ಯಾರ್ಹತೆ, ಅನುಭವದ ದಾಖಲಾತಿಗಳೊಂದಿಗೆ ಚೀಫ್ ಅಡ್ಮಿನಿಸ್ಟ್ರೇಟಿವ್ ಆಫೀಸರ್, ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಸ್ಪೀಚ್ ಆಂಡ್ ಇಯರಿಂಗ್, ಮಾನಸಗಂಗೋತ್ರಿ, ಮೈಸೂರು – 570006 ವಿಳಾಸಕ್ಕೆ ಕಳುಹಿಸಿಕೊಡುವಂತೆ ಸೂಚಿಸಿದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25
    ಅಂಗನವಾಡಿ ಸಹಾಯಕಿ: 03

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021


    ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2021

    ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28.10.2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-11-2021

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು.

    ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4 ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.

    10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ

    ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ.

    ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗಳ ಬಗ್ಗೆ ಕಚೇರಿಯ ಸಮಯದಲ್ಲಿ ಮೇಲಿನ ವಿಳಾಸದಲ್ಲಿ ಪಡೆದುಕೊಂಡು ಅರ್ಜಿಗಳನ್ನು ಅಂಚೆಯ ಮೂಲಕ ಅಥವಾ ಇ ಮೇಲ್ ಮೂಲಕ ಸಲ್ಲಿಸಲು ಕೋರಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02/12/2021

    ಇ – ಮೇಲ್ : [email protected]

    ದೂರವಾಣಿ ಸಂಖ್ಯೆ :080-23391323

  • ಕರ್ನಾಟಕ ಹೈಕೋರ್ಟ್ ನಿಂದ 150 ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ :₹ 25,000 ಆರಂಭಿಕ ಸಂಬಳ

    ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-10-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2021

    ವೇತನ : ₹ 25,500 – ₹ 81,100

    ಹುದ್ದೆಯ ಹೆಸರು : ಬೆರಳಚ್ಚುಗಾರ

    ಹುದ್ದೆ ಸಂಖ್ಯೆ : 150

    ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಮಾಡಿರಬೇಕು. ( ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್)

    ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸ ಬಹುದು.

    ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿ ಪಾಸ್ ಮಾಡಿರಬೇಕು.

    ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು.

    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

    ಅಪ್ಲೈ ಆನ್ಲೈನ್

    ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

  • ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯಲ್ಲಿ ವಿವಿಧ 29 ಹುದ್ದೆಗಳಿಗೆ ನೇಮಕಾತಿ

    ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು, ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಹುದ್ದೆ : ಜಿಲ್ಲಾ ಖಾದಿ ಗ್ರಾಮೋದ್ಯೋಗ ಅಧಿಕಾರಿ, ಪ್ರಥಮ ದರ್ಜೆ ಸಹಾಯಕರು, ತಾಂತ್ರಿಕ ಮೇಲ್ವಿಚಾರಕರು, ತಾಂತ್ರಿಕ ಸಹಾಯಕರು

    ಒಟ್ಟು ಹುದ್ದೆ : 29

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಈ ಜಾಹೀರಾತು ಪ್ರಕಟಗೊಂಡ ದಿನಾಂಕದಿಂದ 30 ದಿವಸದೊಳಗೆ ಆನ್ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಬಹುದಾಗಿರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

  • ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು.

    ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್

    ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 10-11-2021