ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಹುದ್ದೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿಯಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 10-03-2021

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-03-2021( 5pm)

ಹುದ್ದೆ: ತಾಂತ್ರಿಕ ಸಂಯೋಜಕರು- 03
ತಾಲೂಕು ಐಇಸಿ ಸಂಯೋಜಕರು-04
ತಾಂತ್ರಿಕ ಸಹಾಯಕರು(ತೋಟಗಾರಿಕೆ) – 01
ತಾಂತ್ರಿಕ ಸಹಾಯಕರು(ಕೃಷಿ)-1

ವಿದ್ಯಾರ್ಹತೆ :ಅಭ್ಯರ್ಥಿಗಳು ಹುದ್ದೆಗಳಿಗನುಸಾರವಾಗಿ ಬಿಇ/ಎಂಟೆಕ್,ಯುಜಿ/ಪಿಜಿ/ಸಮೂಹ ಸಂವಹನ, ಬಿ.ಎಸ್ಸಿ/ಎಂ.ಎಸ್ಸಿ ಇನ್ ಅಗ್ರಿಕಲ್ಚರ್,ಬಿ.ಎಸ್ಸಿ/ಎಂ.ಎಸ್ಸಿ ಇನ್ ಹಾರ್ಟಿಕಲ್ಚರ್ ಹೊಂದಿರಬೇಕು.

ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 21 ಹಾಗೂ ಗರಿಷ್ಠ 40 ವಯೋಮಿತಿಯವರು ಅರ್ಜಿ ಸಲ್ಲಿಸಬಹುದು.

ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.24,000/- ರಿಂದ ರೂ.29,000/- ರವರೆಗೆ ವೇತನ ವಿರುತ್ತದೆ.

ಅಭ್ಯರ್ಥಿಗಳು ಅರ್ಜಿಯನ್ನು ಪೋಸ್ಟ್ ಮೂಲಕ ಅಥವಾ ಖುದ್ದಾಗಿ ಈ ವಿಳಾಸಕ್ಕೆ ಸಲ್ಲಿಸಬೇಕು:

ಮುಖ್ಯ ಕಾರ್ಯ ನಿರ್ವಾಹಕ ಅಧಿಕಾರಿಗಳು, ಬೆಂಗಳೂರು ಗ್ರಾಮಾಂತರ ಜಿಲ್ಲಾ ಪಂಚಾಯತ್, ಜಿಲ್ಲಾಡಳಿತ ಭವನ, ಬೀರಸಂದ್ರ(ಚಪ್ಪರದ ಕಲ್ಲು)ಕುಂದಾಣ ಹೋಬಳಿ, ದೇವನಹಳ್ಳಿ ತಾಲ್ಲೂಕು-562110

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

https://bangalorerural.nic.in/

Leave a Comment