Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿಇಲಾಖೆಯಲ್ಲಿ 170 ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಬಳ್ಳಾರಿ ನಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 05 ಎಪ್ರಿಲ್ 2021 (5.30pm) ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?:ಆನ್ಲಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 06-03-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 05-04-2021(5.30)
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕವಿಲ್ಲ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ ‌35 ವಯೋಮಿತಿ ಹೊಂದಿರಬೇಕು.
    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಅಂಗವಿಕಲ ಅಭ್ಯರ್ಥಿಗಳಿಗೆ 10 ವರ್ಷಗಳ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು. ಅಂಗನವಾಡಿ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು 4th,9th ಪಾಸಾಗಿರಬೇಕು.

    ಹುದ್ದೆಗಳ ಸಂಖ್ಯೆ : ಅಂಗನವಾಡಿ ಕಾರ್ಯಕರ್ತೆ ಯ ಒಟ್ಟು ಹುದ್ದೆ-36

    ಅಂಗನವಾಡಿ ಸಹಾಯಕಿ ಒಟ್ಟು ಹುದ್ದೆ -134

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಸ್ಟೆನೋಗ್ರಾಫರ್ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಸ್ಟೆನೋಗ್ರಾಫರ್ ಟೈಪಿಸ್ಟ್ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಮಂಡ್ಯ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಹುದ್ದೆಗಳ‌ ವಿವರ, ಅರ್ಜಿ ಶುಲ್ಕ, ವಿದ್ಯಾರ್ಹತೆ, ವಯೋಮಿತಿ ವಿವರಗಳಿಗಾಗಿ ಮುಂದೆ ಓದಿ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 03-03-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-04-2021 (4pm)

    ಮಂಡ್ಯ ಡಿಸ್ಟ್ರಿಕ್ಟ್‌ ಕೋರ್ಟ್‌ ನಲ್ಲಿ ಟೈಪಿಸ್ಟ್ ಹಾಗೂ ಸ್ಟೆನೋಗ್ರಾಫರ್ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆಗಳ ವಿವರ: ಸ್ಟೆನೋಗ್ರಾಫರ್-10, ಟೈಪಿಸ್ಟ್ ಕಾಪಿಸ್ಟ್ -4, ಟೈಪಿಸ್ಟ್ -8

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ಯುನಿವರ್ಸಿಟಿಯಿಂದ ಎಸ್ ಎಸ್ ಎಲ್ ಸಿ ತೇರ್ಗಡೆ ಹೊಂದಿರಬೇಕು.

    ವಯೋಮಿತಿ : ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವಯೋಮಿತಿ ಹೊಂದಿರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1 ಅಭ್ಯರ್ಥಿಗಳಿಗೆ 5 ವರ್ಷ, ಸಿಎಟಿ-2A/2B/3A/3B ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಅರ್ಜಿ ಶುಲ್ಕವನ್ನು ಡಿಮಾಂಡ್ ಡ್ರಾಫ್ಟ್ ಮೂಲಕ ಸಲ್ಲಿಸಬೇಕು.
    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಸಿಎಟಿ-1 ಮತ್ತು ಅಂಗವಿಕಲ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಸಿಎಟಿ-2A/2B/3A/3B ಅಭ್ಯರ್ಥಿಗಳಿಗೆ ರೂ.100/- , ಜನರಲ್ ಅಭ್ಯರ್ಥಿಗಳಿಗೆ ರೂ.200/- ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಟೈಪಿಂಗ್ ಟೆಸ್ಟ್, ಲಿಖಿತ ಪರೀಕ್ಷೆ ಹಾಗೂ ಸಂದರ್ಶನದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವೇತನ: ಸ್ಟೆನೋಗ್ರಾಫರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ. 27,650/- ರಿಂದ ರೂ.52,650/- ತಿಂಗಳ ವೇತನ ನಿಗದಿಯಾಗಿರುತ್ತದೆ.

    ಟೈಪಿಸ್ಟ್-ಕಾಪಿಸ್ಟ್, ಟೈಪಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 21,000/- ರಿಂದ ರೂ. 42,000/- ವೇತನವಿರುತ್ತದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿ, ಭರ್ತಿ ಮಾಡಿ, ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ 03-04-2021(4pm) ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬೇಕು.

    Principal District Judges, District Court, Mandya District, Mandya, Karnataka

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ : https://districts.ecourts.gov.in/mandya

  • ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ

    ಆರ್ ಡಿಪಿಆರ್ 189 ಹುದ್ದೆಗಳಿಗೆ ಆಹ್ವಾನ

    ರೂರಲ್ ಡೆವಲಪ್ಮೆಂಟ್ ಆಂಡ್ ಪಂಚಾಯತ್ ರಾಜ್ ಡಿಪಾರ್ಟ್ಮೆಂಟ್ ಕರ್ನಾಟಕ(RDPR) ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

    ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಟೆಕ್ನಿಕಲ್ ಅಸಿಸ್ಟೆಂಟ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 189

    ಹುದ್ದೆಗಳ ವಿವರ : ಟೆಕ್ನಿಕಲ್ ಅಸಿಸ್ಟೆಂಟ್ಸ್ ( ಅಗ್ರಿಕಲ್ಚರ್)-82
    ಟೆಕ್ನಿಕಲ್ ಅಸಿಸ್ಟೆಂಟ್ (ಹೋರಿಕಲ್ಚರ್)-62
    ಟೆಕ್ನಿಕಲ್ ಅಸಿಸ್ಟೆಂಟ್(ಫಾರೆಸ್ಟ್ರಿ)-45

    ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 04-03-2021
    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 25-03-2021(5.30pm)

    ವಿದ್ಯಾರ್ಹತೆ : ಅಂಗೀಕೃತ ಯುನಿವರ್ಸಿಟಿ/ಬೋರ್ಡ್ ನಿಂದ ಅಭ್ಯರ್ಥಿಗಳು ಬಿ‌ಎಸ್ಸಿ/ ಎಂಎಸ್ಸಿ ಪಾಸಾದ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ವಯೋಮಿತಿ : ಈ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಕನಿಷ್ಠ 21ಹಾಗೂ ಗರಿಷ್ಠ 40 ವಯೋಮಿತಿ ಹೊಂದಿರಬೇಕು.

    ಅರ್ಜಿ ಶುಲ್ಕ : ಅಭ್ಯರ್ಥಿಗಳು ಯಾವುದೇ ಅರ್ಜಿಶುಲ್ಕ ಪಾವತಿಸುವಂತಿಲ್ಲ.

    ಅಭ್ಯರ್ಥಿಗಳನ್ನು ಮೆರಿಟ್ ಲಿಸ್ಟ್, ಎಕ್ಸಿಪೀರಿಯನ್ಸ್, ಅಥವಾ ಸಂದರ್ಶನದ ಮೂಲಕ ಅಭ್ಯರ್ಥಿಗಳನ್ನು ಆಯ್ಕೆ ಮಾಡಲಾಗುತ್ತದೆ.

    ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಪ್ ಡೇ
    ಟೆಡ್ ರೆಸ್ಯೂಮ್ ಜೊತೆಗೆ, ನಿಗದಿತ ನಮೂನೆಯನ್ನು ವೆಬ್‌ಸೈಟ್‌ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ದಿನಾಂಕ 25-03-2021ರೊಳಗೆ ಸ್ಪೀಡ್ ಪೋಸ್ಟ್ ಅಥವಾ ರಿಜಿಸ್ಟರ್ ಪೋಸ್ಟ್ ಮೂಲಕ ಈ ವಿಳಾಸಕ್ಕೆ ತಲುಪಿಸಬೇಕು.

    Commissioner, Rural Development & Panchayat Raj Department, 2nd Floor, 3rd Stage, Room No. 219, Bangalore – 560001

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    https://karnregs.kar.nic.in/

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಆರ್ ಡಿಪಿಆರ್ ನಲ್ಲಿ ಉದ್ಯೋಗವಕಾಶ

    ಆರ್ ಡಿಪಿಆರ್ ನಲ್ಲಿ ಉದ್ಯೋಗವಕಾಶ

    ಕರ್ನಾಟಕ ರಾಜ್ಯ ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯು ಅಗತ್ಯ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನಿಸಿದೆ.

    ಅರ್ಜಿ ಸಲ್ಲಿಕೆ ಆರಂಭಿಕ ದಿನಾಂಕ : 05-03-2021
    ಅರ್ಜಿ ಸಲ್ಲಿಕೆ ಕೊನೆಯ ದಿನಾಂಕ: 22-03-2021 (5.30pm)

    ಹುದ್ದೆಗಳ ವಿವರ: ಆರ್ ಡಿಪಿಆರ್ ಇಲಾಖೆಯಲ್ಲಿ ಅನಾಲಿಸ್ಟ್, ಕಲೆಕ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆ ಸಂಖ್ಯೆ : 03

    ವೇತನ : ಅನಾಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.25,000/-,ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.15,000/-, ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ರೂ.13,000/- ವೇತನ ನಿಗದಿಯಾಗಿರುತ್ತದೆ.

    ವಿದ್ಯಾರ್ಹತೆ : ಅನಾಲಿಸ್ಟ್ -1- ಬಿ.ಎಸ್ಸಿ, ಎಂ.ಎಸ್ಸಿ ಪಾಸಾಗಿರಬೇಕು.

    ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಬಿ.ಎಸ್ಸಿ ಪಾಸಾಗಿರಬೇಕು.

    ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಎಸ್ ಎಸ್ ಎಲ್ ಸಿ ಪಾಸಾಗಿರಬೇಕು.

    ವಯೋಮಿತಿ : ಅನಾಲಿಸ್ಟ್ , ಜ್ಯೂನಿಯರ್ ಅನಾಲಿಸ್ಟ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 45, ಹಾಗೆಯೇ ವಾಟರ್ ಸ್ಯಾಂಪಲ್ ಕಲೆಕ್ಟರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 35 ಆಗಿರಬೇಕು.

    ಅರ್ಜಿ ಸಲ್ಲಿಕೆ ಹೇಗೆ?

    ಈ ಹುದ್ದೆಗಳಿಗೆ ಆಸಕ್ತ ಅಭ್ಯರ್ಥಿಗಳು ಅಪ್ ಡೇ
    ಟೆಡ್ ರೆಸ್ಯೂಮ್ ಜೊತೆಗೆ, ನಿಗದಿತ ನಮೂನೆಯನ್ನು ವೆಬ್‌ಸೈಟ್‌ ನಲ್ಲಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿದ ಅರ್ಜಿಯನ್ನು ಈ ಕೆಳಗಿನ ವಿಳಾಸಕ್ಕೆ ದಿನಾಂಕ 22-03-2021(5.30pm) ರೊಳಗೆ ಸ್ಪೀಡ್ ಪೋಸ್ಟ್, ರಿಜಿಸ್ಟರ್ ಪೋಸ್ಟ್ ಮೂಲಕ ಸಲ್ಲಿಸಬಹುದು.

    Executive Engineer, Rural Drinking Water and Sanitation Department, Zilla Panchayat Building, N.R Circle, Hassan, Karnataka

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ.

    https://rdpr.karnataka.gov.in/english

  • ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಬ್ಯಾಕ್ ಲಾಗ್ ನೇಮಕಾತಿ ಪ್ರಕಟಣೆ

    ಕರ್ನಾಟಕ ರಾಜ್ಯ ಸಹಕಾರ ಗ್ರಾಹಕರ ನಿಯಮಿತ, ಬೆಂಗಳೂರು ಇದರಲ್ಲಿನ ಖಾಲಿ ಇರುವ ಕಿರಿಯ ಫಾರ್ಮಾಸಿಸ್ಟ್ ಹುದ್ದೆಯ ವೇತನ ಶ್ರೇಣಿ ರೂ. 14,500/-ರೂ. 26,700/- ರಲ್ಲಿ ಪರಿಶಿಷ್ಟ ಜಾತಿಗೆ 01 ಮತ್ತು ಪರಿಶಿಷ್ಟ ಪಂಗಡಕ್ಕೆ 01ರಂತೆ ಮೀಸಲಿರಿಸಿದ ಒಟ್ಟು 2 ಬ್ಯಾಕ್ ಲಾಗ್ ಹುದ್ದೆಗಳನ್ನು ನೇರ ನೇಮಕಾತಿ ಮಾಡಿಕೊಳ್ಳಲು ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆನ್ಲೈನ್ ಮುಖಾಂತರ ಆಹ್ವಾನಿಸಲಾಗಿದೆ.

    ವಿದ್ಯಾರ್ಹತೆ, ಅರ್ಜಿಯ ನಮೂನೆಗಳು, ಅರ್ಜಿ ಸಲ್ಲಿಸುವ ಹಾಗೂ ಆಯ್ಕೆಯ ವಿಧಾನ ಮತ್ತು ಇತರೆ ವಿವರಗಳು ಮಹಾಮಂಡಳದ ವೆಬ್‌ಸೈಟ್‌ www.recruitapp.in/kpscf2021 ನಲ್ಲಿ ಲಭ್ಯವಿದ್ದು ನೇಮಕಾತಿಗಾಗಿ ಆನ್ಲೈನ್ ಅರ್ಜಿಗಳನ್ನು ದಿನಾಂಕ 05-03-2021 ರಿಂದ ದಿನಾಂಕ 05-04-2021 ರವರೆಗೆ ಸಲ್ಲಿಸುವುದು. ಅಭ್ಯರ್ಥಿಗಳು ನೇಮಕಾತಿಗಾಗಿ ಅರ್ಜಿಯನ್ನು ಆನ್ಲೈನ್ ಮೂಲಕ ಮಾತ್ರ ಸಲ್ಲಿಸುವುದು. ಅರ್ಜಿಗಳನ್ನು ಖುದ್ದಾಗಿ/ಅಂಚೆ/ಕೋರಿಯರ್ ಮೂಲಕ ಸಲ್ಲಿಸಲು ಅವಕಾಶವಿರುವುದಿಲ್ಲವೆಂದು ಈ ಮೂಲಕ ತಿಳಿಸಲಾಗಿದೆ.

  • ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕ: ಮಾರ್ಚ್ 30 ಕೊನೇ ದಿನ

    ಗ್ರಂಥಾಲಯ ಮೇಲ್ವಿಚಾರಕರ ಹುದ್ದೆಗೆ ನೇಮಕ: ಮಾರ್ಚ್ 30 ಕೊನೇ ದಿನ

    ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯ ಮೇಲ್ವಿಚಾರಕ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಯನ್ನು ಆಹ್ವಾನಿಸಲಾಗಿದೆ‌.

    ಕೊಡಗು ಜಿಲ್ಲಾ ಕೇಂದ್ರ ಗ್ರಂಥಾಲಯ ಮಡಿಕೇರಿ ವ್ಯಾಪ್ತಿಯಲ್ಲಿನ ಗ್ರಾಮ ಪಂಚಾಯತಿ ಗ್ರಂಥಾಲಯದಲ್ಲಿ ಖಾಲಿ ಇರುವ ಮೇಲ್ವಿಚಾರಕರ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : ಮಾರ್ಚ್ 30,2021

    ವೇತನ : ರೂ.7000/-

    ಈ ಹುದ್ದೆಗಳಿಗೆ ಸಂಬಂಧ ಪಟ್ಟ ಗ್ರಾಮ ಪಂಚಾಯತಿ ವ್ಯಾಪ್ತಿಗೆ ಬರುವ ಅಭ್ಯರ್ಥಿಗಳು ಮಾತ್ರ ಅರ್ಜಿ ಸಲ್ಲಿಸಲು ಅರ್ಹರು.

    ವಿರಾಜಪೇಟೆ ತಾಲೂಕಿನ ಹೊಸೂರು ಅಮ್ಮತ್ತಿ ಗ್ರಾ.ಪಂ.ಗ್ರಂಥಾಲಯ ಸಾಮಾನ್ಯ ಅಭ್ಯರ್ಥಿ(ಮಾ.ಸೈ) ಮತ್ತು ಆಲೂರು ಸಿದ್ಧಾಪುರ ಗ್ರಾ.ಪಂಚಾಯತ್ ಗ್ರಂಥಾಲಯ 2ಎ(ಸಾ.ಅ)ಸೋಮವಾರಪೇಟೆ ತಾಲೂಕು ಶಿರಂಗಾಲ ಗ್ರಾ.ಪಂ. ಗ್ರಂಥಾಲಯ (ಸಾ‌.ಅ) ಮತ್ತು ಚೆಂಬೆ ಬೆಳ್ಳೂರು ಗ್ರಾ‌ಪಂ ಗ್ರಂಥಾಲಯ ಪ್ರ.ವರ್ಗ-1 ( ಮಹಿಳಾ ಅಭ್ಯರ್ಥಿ)

    ಅರ್ಜಿಯ ಜೊತೆಗೆ ಇತರೆ ದಾಖಲೆಗಳನ್ನು ದೃಢೀಕರಿಸಿದ ಪ್ರತಿಯನ್ನು ಸಂಬಂಧ ಪಟ್ಟ ಗ್ರಾಮಪಂಚಾಯತ್ ಕಚೇರಿಗೆ ತಲುಪಿಸುವುದು.

    ಹೆಚ್ಚಿನ ವಿವರಗಳಿಗಾಗಿ
    ಮುಖ್ಯ ಗ್ರಂಥಾಲಯಾಧಿಕಾರಿಯವರ ಕಚೇರಿ,ಜಿಲ್ಲಾ ಕೇಂದ್ರ ಗ್ರಂಥಾಲಯ,ಮಡಿಕೇರಿ ಇವರನ್ನು ಸಂಪರ್ಕಿಸುವುದು.

    ದೂರವಾಣಿ ಸಂಖ್ಯೆ : 08272 225463