Category: Karnataka Jobs

Karnataka State Govt Jobs, KPSC Notifications, Bangalore Metro Jobs, KSRTC Recruitment, SSC Jobs in Karnataka, RRB Bangalore Recruitment, Railway Jobs, Bank Jobs in Karnataka, PDO Jobs in Karnataka, Data Entry Jobs, District court jobs, Karnataka court jobs, VA Recruitment etc all Karnataka govt job updates sarakarijobs.com

  • ಎನ್ ಡಿಆರ್ ಐ ವಿವಿಧ ಹುದ್ದೆಗಳಿಗೆ ನೇಮಕ

    ಎನ್ ಡಿಆರ್ ಐ ವಿವಿಧ ಹುದ್ದೆಗಳಿಗೆ ನೇಮಕ

    ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ ಡಿ ಆರ್ ಐ) ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 04, ಮಾರ್ಚ್ ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಕ್ವಿಕ್ ಲುಕ್
    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಜ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-03-2021(5pm)
    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ.

    ಎನ್ ಡಿಆರ್ ಐ ನಲ್ಲಿರುವ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ನ್ಯಾಷನಲ್ ಡೈರಿ ರಿಸರ್ಚ್ ಇನ್ಸ್ಟಿಟ್ಯೂಟ್ (ಎನ್ ಡಿ ಆರ್ ಐ) ನಲ್ಲಿ ಎಕ್ಸಿಕ್ಯುಟಿವ್ ಮತ್ತು ಸಿಇಒ ಹುದ್ದೆಗೆ ಅರ್ಜಿ ಆಹ್ವಾನಿಸಲಾಗಿದೆ.

    ಸಿಇಓ ಹುದ್ದೆಗೆ ಆನ್ಲೈನ್ ಸಂದರ್ಶನ ದಿನಾಂಕ : 05-03-2021

    ಬಿಸಿನೆಸ್ ಎಕ್ಸಿಕ್ಯುಟಿವ್ ಆನ್ಲೈನ್ ಸಂದರ್ಶನ ದಿನಾಂಕ : 06-03-2021

    ಹುದ್ದೆ ಸಂಖ್ಯೆ :3

    ವಿದ್ಯಾರ್ಹತೆ: ಚೀಫ್ ಎಕ್ಸಿಕ್ಯುಟಿವ್ (ಸಿಇಒ) -1 – ಎಂಬಿಎ, ಪೋಸ್ಟ್ ಗ್ರಾಜ್ಯುಯೇಶನ್

    ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್( ಡೈರಿ ಆಂಡ್ ಫುಡ್ ಪ್ರೊಸೆಸಿಂಗ್)-1-ಬಿ.ಟೆಕ್

    ಬ್ಯುಸಿನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್( ಡೈರಿ ಪ್ರೊಡಕ್ಷನ್)-1-ಬಿವಿಎಸ್ ಸಿ ಮತ್ತು ಎ.ಎಚ್

    ವಯೋಮಿತಿ: ಚೀಫ್ ಎಕ್ಸಿಕ್ಯುಟಿವ್ ಆಫೀಸರ್ (ಸಿಒಇ) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 50 ವರ್ಷ ವಯಸ್ಸಾಗಿರಬೇಕು.

    ಬಿಸ್ಯುನೆಸ್ ಡೆವಲಪ್ಮೆಂಟ್ ಎಕ್ಸಿಕ್ಯುಟಿವ್ ಹುದ್ದೆಗೆ ಅರ್ಜಿ ಸಲ್ಲಿಸುವ ಆಸಕ್ತ ಅಭ್ಯರ್ಥಿಗಳಿಗೆ ಗರಿಷ್ಠ 35 ವರ್ಷ ವಯಸ್ಸಾಗಿರಬೇಕು.

    ವೇತನ : ಸಿಓಇ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ.1,00,000/- ವೇತನವಿರುತ್ತದೆ.

    ಬ್ಯುಸಿನೆಸ್ ಡೆವಲಪ್ಮೆಂಟ್ ಹುದ್ದೆಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 35,000/- ವೇತನ ನಿಗದಿಪಡಿಸಲಾಗಿದೆ.

    ಅಭ್ಯರ್ಥಿಗಳು ಸಂಸ್ಥೆಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ಇ-ಮೈಲ್ ಗೆ 04-03-2021 ( 5 pm)ರೊಳಗೆ ಇ- ಮೈಲ್ ಮೂಲಕ ಸಲ್ಲಿಸಬೇಕು.

    ಇ-ಮೈಲ್ ಐಡಿ – [email protected]

    ಹೆಚ್ಚಿನ ಮಾಹಿತಿಗಾಗಿ ಈ ಕೆಳಗಿನ ಲಿಂಕ್ ಕ್ಲಿಕ್ ಮಾಡಿ

    http://www.ndri.res.in/ndri/Design/Index.html

  • ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ನೇಮಕ,ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

    ಮಂಗಳೂರು ವಿವಿಯಲ್ಲಿ ಅತಿಥಿ ಉಪನ್ಯಾಸಕರ ನೇಮಕ,ಅರ್ಜಿ ಸಲ್ಲಿಸಲು ನಾಳೆ ಕೊನೆ ದಿನ

    ಮಂಗಳೂರು ಯುನಿವರ್ಸಿಟಿ ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 03-03-2021 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸುವುದು ಹೇಗೆ?: ಆನ್ಲೈನ್ ಮೂಲಕ
    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 25-02-2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 03-03-2021
    ಅರ್ಜಿ ಶುಲ್ಕ: ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ

    ಅರ್ಜಿ ಸಲ್ಲಿಕೆಯ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಮಂಗಳೂರು ಯುನಿವರ್ಸಿಟಿ ಯಲ್ಲಿ ಗೆಸ್ಟ್ ಫೆಕ್ಯುಲಿಟಿ(ಯುಜಿ ಹಿಂದಿ) (ಸ್ನಾತಕೋತ್ತರ ಹಿಂದಿ ಪದವಿ) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಯೋಮಿತಿ : ಅಭ್ಯರ್ಥಿಗಳು ಮಂಗಳೂರು ಯುನಿವರ್ಸಿಟಿ ನೇಮಕಾತಿ ನಿಯಮಾನುಸಾರ ವಯೋಮಿತಿ ಹೊಂದಿರಬೇಕು

    ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಮಾಸ್ಟರ್ಸ್ ಡಿಗ್ರಿ,ಎಂಫಿಲ್,ಪಿಎಚ್ ಡಿ,ಯುಜಿಸಿ ನೆಟ್,ಎಸ್ ಎಲ್ ಇ ಟಿ ಹೊಂದಿರಬೇಕು.

    ಅಭ್ಯರ್ಥಿಗಳು ಮಂಗಳೂರು ಯುನಿವರ್ಸಿಟಿ ಯ ಅಧಿಕೃತ ವೆಬ್‌ಸೈಟ್‌ ಗೆ ಭೇಟಿ ನೀಡಿ ಅರ್ಜಿ ಡೌನ್‌ಲೋಡ್ ಮಾಡಿಕೊಂಡು ಭರ್ತಿ ಮಾಡಿ ಅಗತ್ಯ ದಾಖಲೆಗಳನ್ನು ಲಗತ್ತಿಸಿ ಈ ಕೆಳಗಿನ ವಿಳಾಸಕ್ಕೆ ದಿನಾಂಕ 03-03-2021 ಸಂಜೆ 5.30ರೊಳಗೆ ಇ-ಮೈಲ್ ಮೂಲಕ ಸಲ್ಲಿಸಬೇಕು.
    ಇ-ಮೈಲ್ ಐಡಿ- [email protected]

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ.

  • 159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    159 ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ನೇಮಕ : ಕೂಡಲೇ ಅರ್ಜಿ ಸಲ್ಲಿಸಿ

    ಮಂಡ್ಯ ಜಿಲ್ಲೆಯ ಮಹಿಳಾ ಮಕ್ಕಳ ಅಭಿವೃದ್ಧಿ ಇಲಾಖೆಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಅಂಗನವಾಡಿ ಸಹಾಯಕಿಯರ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು 30-3-2031 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 01-03-2031 ( 10ಗಂಟೆಯಿಂದ)
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 30-03-2021
    ಅರ್ಜಿ ಶುಲ್ಕ: ಯಾವುದೇ ಅರ್ಜಿ ಶುಲ್ಕ ವಿರುವುದಿಲ್ಲ.

    ಈ ಹುದ್ದೆಗಳಿಗೆ ಆನ್ಲೈನ್ ಮೂಲಕ ಮಾತ್ರ ಅರ್ಜಿ ಸಲ್ಲಿಸಲು ಅವಕಾಶವಿದೆ. ಆನ್ಲೈನ್ ಹೊರತುಪಡಿಸಿ ಬೇರೆ ಯಾವುದೇ ವಿಧಾನದಲ್ಲಿ ಅರ್ಜಿ ಸಲ್ಲಿಸುವಂತೆ ಇಲ್ಲ.

    ಹುದ್ದೆ ಸಂಖ್ಯೆ : 159 ಹುದ್ದೆಗಳು

    ವಯೋಮಿತಿ : ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ವಯೋಮಿತಿ ಹೊಂದಿರಬೇಕು.

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆ ಹುದ್ದೆಗೆ ಹಾಗೂ ಅಂಗನವಾಡಿ ಮಿನಿ ಕಾರ್ಯಕರ್ತೆ ಹುದ್ದೆಗೆ ಅಭ್ಯರ್ಥಿಗಳು ಎಸ್ ಎಸ್ ಎಲ್ ಸಿ‌ ಹಾಗೂ ಸಹಾಯಕಿ ಹುದ್ದೆಗೆ 4thಅಥವಾ 9th ಪಾಸಾಗಿರಬೇಕು.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ಅಪ್ಲೈ ಓನ್ಲೈನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

    ಕೆಐಒಸಿಎಲ್ ನಲ್ಲಿ ಉದ್ಯೋಗವಕಾಶ

    ಕುದುರೆಮುಖ ಕಬ್ಬಿಣದ ಅದಿರು ಕಂಪನಿ ಲಿಮಿಟೆಡ್ (ಕುದುರೆಮುಖ ಐರನ್ ಓರ್ ಕಂಪನಿ ಲಿಮಿಟೆಡ್) ( ಕೆಐಒಸಿಎಲ್ ) ನಲ್ಲಿ ವಿವಿಧ ಹುದ್ದೆಗಳಿದ್ದು, ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಅರ್ಜಿ ಸಲ್ಲಿಕೆ ಪ್ರಕ್ರಿಯೆ ಈಗಾಗಲೇ ಆರಂಭವಾಗಿದ್ದು, ಅರ್ಜಿ ಸಲ್ಲಿಸಲು ಮಾರ್ಚ್ 4 ಕೊನೆಯ ದಿನಾಂಕವಾಗಿದೆ. ಒಟ್ಟು ಹುದ್ದೆಗಳ ವಿವರ, ವಿದ್ಯಾರ್ಹತೆ, ಅರ್ಜಿ ಸಲ್ಲಿಸುವ ವಿಧಾನ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ: 27 ಜನವರಿ 2021
    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ: 04-03-2021

    ಕೆಐಒಸಿಎಲ್ ನಲ್ಲಿ ಜನರಲ್ ಮ್ಯಾನೇಜರ್, ಜ್ಯೂನಿಯರ್ ಜನರಲ್ ಮ್ಯಾನೇಜರ್ (2) ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು.

    ಅರ್ಜಿ ಶುಲ್ಕ: ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಡಿಮಾಂಡ್ ಡ್ರಾಫ್ಟ್ ಮೂಲಕ ಅರ್ಜಿ ಶುಲ್ಕವನ್ನು ಪಾವತಿಸಬೇಕಾಗುತ್ತದೆ.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ/ಪಿಡ್ಬ್ಯುಡಿ/ಎಕ್ಸ್ ಸರ್ವಿಸ್ ಮೆನ್ ಅಭ್ಯರ್ಥಿಗಳು ಯಾವುದೇ ಅರ್ಜಿ ಶುಲ್ಕ ಪಾವತಿಸುವಂತಿಲ್ಲ. ಉಳಿದ ಎಲ್ಲಾ ಅಭ್ಯರ್ಥಿಗಳು ರೂ.500/- ಅರ್ಜಿ ಶುಲ್ಕ ಪಾವತಿಸ ಬೇಕಾಗುತ್ತದೆ.

    ಆಯ್ಕೆ ಪ್ರಕ್ರಿಯೆ : ಅಭ್ಯರ್ಥಿಗಳನ್ನು ಸಂದರ್ಶನ ದ ಮೂಲಕ ಆಯ್ಕೆ ಮಾಡಲಾಗುತ್ತದೆ.

    ವಯೋಮಿತಿ : ಜನರಲ್ ಮ್ಯಾನೇಜರ್ (HR) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 55 ವರ್ಷ ಆಗಿರಬೇಕು. ಜ್ಯೂನಿಯರ್ ಜನರಲ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಗರಿಷ್ಠ 53 ವಯೋಮಿತಿ ಇರಬೇಕು.

    ಪರಿಶಿಷ್ಟ ಜಾತಿ/ಪರಿಶಿಷ್ಟ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ,ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ,ಪಿಡ್ಬ್ಯುಡಿ ಒಬಿಸಿ ಅಭ್ಯರ್ಥಿಗಳಿಗೆ 8 ವರ್ಷ, ಪಿಡ್ಬ್ಯುಡಿ (ಎಸ್ಸಿ/ಎಸ್ಟಿ) ಅಭ್ಯರ್ಥಿಗಳಿಗೆ 10 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.

    ವಿದ್ಯಾರ್ಹತೆ : ಜನರಲ್ ಮ್ಯಾನೇಜರ್ (ಎಚ್. ಆರ್) ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಟ್,ಎಂಬಿಎ, ಎಂಎಸ್ ಡಬ್ಲ್ಯೂ ವಿದ್ಯಾರ್ಹತೆ ಹೊಂದಿರಬೇಕು. ಜ್ಯೂನಿಯರ್ ಮ್ಯಾನೇಜರ್ ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಗ್ರಾಜ್ಯುಯೇಶನ್ ಜೊತೆಗೆ ಮೆಂಬರ್ ಆಫ್ ದಿ ಇನ್ಸ್ಟಿಟ್ಯೂಟ್ ಆಫ್ ಚಾರ್ಟೆಡ್ ಅಕೌಂಟೆಂಟ್ ಆಫ್ ಇಂಡಿಯಾ/ಇನ್ಸ್ಟಿಟ್ಯೂಟ್ ಆಫ್ ಕಾಸ್ಟ್ ಅಕೌಂಟೆಂಟ್ ಆಫ್ ಇಂಡಿಯಾ ಅರ್ಹತೆ ಹೊಂದಿರಬೇಕು.

    ವೇತನ : ಈ ಹುದ್ದೆಗಳಿಗೆ ಆಯ್ಕೆಯಾದ ಅಭ್ಯರ್ಥಿಗಳಿಗೆ ತಿಂಗಳಿಗೆ ರೂ. 1,95,000/- ವೇತನ ಇರುತ್ತದೆ.

    ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

    ನೋಟಿಫಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

    ಓನ್ಲೈನ್ ಅಪ್ಲಿಕೇಶನ್ ಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಕೌನ್ಸಲಿಂಗ್ ದಿನಾಂಕ ಮುಂದೂಡಿಕೆ- ಪ್ರಕಟಣೆ

    ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ಬೀದರ್ ಕೌನ್ಸಲಿಂಗ್ ದಿನಾಂಕ ಮುಂದೂಡಿಕೆ- ಪ್ರಕಟಣೆ

    ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ  ಬೀದರಿನ ಅಡಿಯಲ್ಲಿ ಬರುವ ಮಹಾವಿದ್ಯಾಲಯಗಳಲ್ಲಿ ಕರ್ನಾಟಕ ಪರೀಕ್ಷಾ ಪ್ರಾಧಿಕಾರ (KEA) ರವರು ನಡೆಸಿದ ಕೆ.ಸಿ.ಇ.ಟಿ ( KCET-2020)ಕೌನ್ಸಲಿಂಗ್ ಪ್ರಕ್ರಿಯೆಯಲ್ಲಿ ಭರ್ತಿ ಆಗದೆ ಉಳಿದಿರುವ ಸ್ನಾತಕ ಸೀಟುಗಳನ್ನು ಮುಕ್ತ ಕೌನ್ಸಲಿಂಗ್ ಆಯ್ಕೆ ಪ್ರಕ್ರಿಯೆಯ ಮೂಲಕ ಭರ್ತಿ ಮಾಡಲು ಅರ್ಹ ಅಭ್ಯರ್ಥಿಗಳಿಂದ ಈ ಮೊದಲು‌ ಅರ್ಜಿ ಆಹ್ವಾನಿಸಲಾಗಿತ್ತು. ಮತ್ತು ಸದರಿ ಕೌನ್ಸಲಿಂಗನ್ನು ಪಶುವೈದ್ಯಕೀಯ ಮಹಾವಿದ್ಯಾಲಯ, ಹೆಬ್ಬಾಳ ಬೆಂಗಳೂರು ಇಲ್ಲಿ ದಿನಾಂಕ 01-03-2021 ರಂದು ನಡೆಸಲು ತೀರ್ಮಾನಿಸಿರುವುದನ್ನು ರದ್ದುಪಡಿಸಿ ಕರ್ನಾಟಕ ಪಶುವೈದ್ಯಕೀಯ, ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ ನಂದಿನಗರ ಬೀದರ್ ಇಲ್ಲಿ ದಿನಾಂಕ 05-03-2021ರಂದು ಬೆಳಗ್ಗೆ 10.30 ರಿಂದ ಮುಕ್ತ ಕೌನ್ಸಲಿಂಗ್ ಮತ್ತು ಅಂತಿಮ‌ ಮಾಪಪ್ ಸುತ್ತಿನಲ್ಲಿ (final mop up round) ನಡೆಸಲಾಗುತ್ತದೆ. ಈ ಮುಕ್ತ ಕೌನ್ಸಲಿಂಗ್ ಸಂಬಂಧಪಟ್ಟಂತೆ ಹೆಚ್ಚಿನ ವಿವರಣೆಗಾಗಿ ವಿಶ್ವವಿದ್ಯಾಲಯದ ಅಧಿಕೃತ ಅಂತರ್ಜಾಲ www.kvafsu.edu.in ರಲ್ಲಿ ನೋಡಬಹುದು.

  • ಕೆವಿಎಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ : ದಿನಾಂಕ 04-03-2021 ರಂದು

    ಕೆವಿಎಸ್ ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ : ನೇರ ಸಂದರ್ಶನ : ದಿನಾಂಕ 04-03-2021 ರಂದು

    ಕೇಂದ್ರೀಯ ವಿದ್ಯಾಲಯ ಸಂಘಟನ್ ಬೆಂಗಳೂರು (ಕೆವಿಎಸ್) ನಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನಿಸಿದೆ. ಅಭ್ಯರ್ಥಿಗಳು ದಿನಾಂಕ 04-03-2021 ರಂದು ನೇರ ಸಂದರ್ಶನಕ್ಕೆ ಹೋಗಬಹುದು. ಹುದ್ದೆಗಳ ವಿವರ, ವಿದ್ಯಾರ್ಹತೆ, ನೇಮಕಾತಿ, ಅರ್ಜಿ ಶುಲ್ಕ ಇತ್ಯಾದಿ ವಿವರಗಳನ್ನು ಮುಂದೆ ನೀಡಲಾಗಿದೆ.

    ಟೀಚರ್ಸ್, ಡಿಇಒ, ಇನ್ಸ್ಟ್ರಕ್ಟರ್ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ವಿವಿಧ ಹುದ್ದೆಗಳ ವಿವರ ಈ ಕೆಳಗಿನಂತಿವೆ :
    ಪ್ರೈಮರಿ ಟೀಚರ್ಸ್(ಪಿಆರ್ ಟಿ), ಪಿಆರ್ ಟಿ ಮ್ಯೂಸಿಕ್, ಟ್ರೈನ್ಡ್ ಗ್ರಾಜ್ಯುಯೇಟ್ ಟೀಚರ್ಸ್ (ಟಿಜಿಟಿ) ಕಂಪ್ಯೂಟರ್ ಇನ್ಸ್ಟ್ರಕ್ಟರ್, ಡಾಟಾ ಎಂಟ್ರಿ ಅಪರೇಟರ್ಸ್,ಕೋಚಸ್ (ಪಿಇಟಿ)

    ವಿದ್ಯಾರ್ಹತೆ : ಪ್ರೈಮರಿ ಟೀಚರ್ಸ್ (ಪಿಆರ್.ಟಿ)ಹುದ್ದೆಗೆ ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಸೀನಿಯರ್ ಸೆಕೆಂಡರಿ, ಬಿಎಡ್,ಡಿಎಡ್ ಹೊಂದಿರಬೇಕು. ಪಿಆರ್ ಟಿ ಮ್ಯೂಸಿಕ್ ಹುದ್ದೆಗೆ ಡಿಪ್ಲೋಮಾ, ಡಿಗ್ರಿ ಹೊಂದಿರಬೇಕು.ಟ್ರೈನ್ಡ್ ಗ್ರಾಜ್ಯುಯೇಟ್ ಟೀಚರ್ಸ್(ಟಿಜಿಟಿ) ಹುದ್ದೆಗೆ ಬ್ಯಾಚುಲರ್ಸ್ ಡಿಗ್ರಿ, ಬಿ.ಎಡ್ ವಿದ್ಯಾರ್ಹತೆ ಪಡೆದಿರಬೇಕು.ಕಂಪ್ಯೂಟರ್ ಇನ್ಸ್ಟ್ರಕ್ಟರ್ ಹುದ್ದೆಗೆ ಡಿಗ್ರಿ, ಮಾಸ್ಟರ್ಸ್ ಡಿಗ್ರಿ, ಬಿ.ಇ ಅಥವಾ ಬಿ.ಟೆಕ್,ಬಿ.ಎಸ್ಸಿ,ಬಿಸಿಎ,ಎಂಸಿಎ, ಎಂಎಸ್ಸಿ ಪಡೆದಿರಬೇಕು. ಡಾಟಾ ಎಂಟ್ರಿ ಅಪರೇಟರ್ ಹುದ್ದೆಗೆ ಸೀನಿಯರ್ ಸೆಕೆಂಡರಿ ಸ್ಕೂಲ್ ಪಾಸಾಗಿರಬೇಕು, ಕೋಚಸ್ (ಪಿ.ಇ.ಟಿ) ಗೆ ಬಿ.ಪಿ‌ಎಡ್ ವಿದ್ಯಾರ್ಹತೆ ಹೊಂದಿರಬೇಕು.

    ಅರ್ಜಿ ಶುಲ್ಕ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳಿಗೆ ಯಾವುದೇ ಅರ್ಜಿ ಶುಲ್ಕವಿರುವುದಿಲ್ಲ.

    ವಯೋಮಿತಿ : ಕೆವಿಎಸ್ ನೇಮಕಾತಿ ನಿಯಮಾನುಸಾರ ಅಭ್ಯರ್ಥಿಗಳು ವಯೋಮಿತಿ ಹೊಂದಿರಬೇಕು.

    ಆಸಕ್ತ ಅಭ್ಯರ್ಥಿಗಳು ತಮ್ಮ ಎಲ್ಲಾ ದಾಖಲೆಗಳೊಂದಿಗೆ ಈ ಕೆಳಗಿನ ವಿಳಾಸಕ್ಕೆ ದಿನಾಂಕ 04-03-2021ರ ಬೆಳಗ್ಗೆ 10 ಗಂಟೆಗೆ ಹಾಜರಿರಬೇಕು.

    ಕಚೇರಿ ವಿಳಾಸ : Kendriya Vidyalaya, Railway colony, Yeshwanthpur, Bangalore-560022

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿಕ