ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ.

ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ಈ ಹುದ್ದೆಗಳ ಬಗ್ಗೆ ಕಚೇರಿಯ ಸಮಯದಲ್ಲಿ ಮೇಲಿನ ವಿಳಾಸದಲ್ಲಿ ಪಡೆದುಕೊಂಡು ಅರ್ಜಿಗಳನ್ನು ಅಂಚೆಯ ಮೂಲಕ ಅಥವಾ ಇ ಮೇಲ್ ಮೂಲಕ ಸಲ್ಲಿಸಲು ಕೋರಿದೆ.

ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02/12/2021

ಇ – ಮೇಲ್ : [email protected]

ದೂರವಾಣಿ ಸಂಖ್ಯೆ :080-23391323

Leave a Comment