ಚರ್ಮ ಕುಶಲಕರ್ಮಿಗಳಿಗೆ ಪರಿಹಾರ ಧನ: ಆನ್ಲೈನ್ ಮೂಲಕ ಈ ಕೂಡಲೇ ಅರ್ಜಿ ಸಲ್ಲಿಸಿ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಕೊರೊನಾ ಎರಡನೇ ಅಲೆಯ ಹಿನ್ನೆಲೆಯಲ್ಲಿ ಪಾದರಕ್ಷೆ ತಯಾರಿಕೆ ಮತ್ತು ದುರಸ್ತಿ, ಚರ್ಮ ಹದ ಮಾಡುವ ಕೆಲಸದಲ್ಲಿ ತೊಡಗಿರುವ ಚಮ್ಮಾರರು ಹಾಗೂ ಚರ್ಮ ಕುಶಲಕರ್ಮಿಗಳು ಆರ್ಥಿಕ ಸಂಕಷ್ಟಕ್ಕೊಳಗಿರುವ ಹಿನ್ನೆಲೆಯಲ್ಲಿ ಕೆಲವೊಂದು ನಿಬಂಧನೆಗಳ ಮೂಲಜ ತಾತ್ಕಾಲಿಕವಾಗಿ ರೂ.2000/- ನ್ನು ಪರಿಹಾರ ಧನವಾಗಿ ನೀಡುತ್ತಿದೆ.

ಜೂನ್ 3 ರಿಂದ ಆನ್ಲೈನ್ ಮೂಲಕ ಅರ್ಜಿ ಸಲ್ಲಿಕೆ ಪ್ರಕ್ರಿಯೆ ಆರಂಭವಾಗಿದೆ. ಈ ಪರಿಹಾರ ಧನವನ್ನು ಅರ್ಹ ಫಲಾನುಭವಿಗಳ ಬ್ಯಾಂಕ್ ಖಾತೆಗೆ ನೇರವಾಗಿ ಡಿಬಿಟಿ ಮೂಲಕ ವರ್ಗಾಯಿಸಲಾಗುವುದು. ಅರ್ಹ ಫಲಾನುಭವಿಗಳು ಸೇವಾ ಸಿಂಧು ಪೋರ್ಟಲ್ ಮೂಲಕ ಜೂನ್ 15, 2021 ರೊಳಗೆ ಸಲ್ಲಿಸಲು ಅವಕಾಶವಿದೆ.

ಆನ್ಲೈನ್ ಮೂಲಕ ಅರ್ಹ ಫಲಾನುಭವಿಗಳು ಅರ್ಜಿಯನ್ನು ಸಲ್ಲಿಸಬಹುದು.

ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

Leave a Comment