Advertisements
ರಾಜ್ಯಾದ್ಯಂತ ಕೊರೊನಾ ವೈರಸ್ ಪ್ರಕರಣಗಳು ಎರಡನೇ ಅಲೆಯಲ್ಲಿ ವ್ಯಾಪಕವಾಗಿ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಕೋವಿಡ್ – 19 ಪ್ರಕರಣಗಳನ್ನು ಸಮರ್ಪಕವಾಗಿ ನಿಭಾಯಿಸಲು ಡಿ.ಸಿ.ಹೆಚ್.ಸಿ ಮತ್ತುಸಿ.ಸಿ.ಸಿ. ಆಸ್ಪತ್ರೆಗಳಲ್ಲಿ ಕರ್ತವ್ಯ ನಿರ್ವಹಿಸಲು 11 ತಜ್ಞ ವೈದ್ಯರು ಮತ್ತು 33 ಸಾಮಾನ್ಯ ಕರ್ತವ್ಯ ವೈದ್ಯರನ್ನು ಗರಿಷ್ಠ ಆರು ತಿಂಗಳ ಅವಧಿಗೆ ಗುತ್ತಿಗೆ ಆಧಾರದ ಮೇಲೆ ನೇಮಿಸಲು ಮಾನ್ಯ ಜಿಲ್ಲಾಧಿಕಾರಿಗಳು ಚಿತ್ರದುರ್ಗ ಇವರು ಮಂಜೂರಾತಿ ನೀಡಿದ ಪ್ರಯುಕ್ತ ಅರ್ಹ ತಜ್ಞ/ ಎಂಬಿಬಿಎಸ್ ವೈದ್ಯರಿಂದ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 03-05-2021 ರ ಬೆಳಿಗ್ಗೆ 11.00 ಗಂಟೆಗೆ ನೇರ ಸಂದರ್ಶನದಲ್ಲಿ ಭಾಗವಹಿಸಲು ಸೂಚಿಸಿದೆ.
ಅಭ್ಯರ್ಥಿಗಳು 50 ವರ್ಷಗಳ ವಯೋಮಿತಿಯೊಳಗೆ ಇರತಕ್ಕದ್ದು.