ಹೆಸ್ಕಾಂನಲ್ಲಿ 200 ಅಪ್ರೆಂಟಿಸ್ ತರಬೇತಿಗಾಗಿ ಅರ್ಜಿ ಆಹ್ವಾನ
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು …
ಹುಬ್ಬಳ್ಳಿ ವಿದ್ಯುತ್ ಸರಬರಾಜು ಕಂಪನಿ ನಿಯಮಿತವು ಬಿ.ಇ ಪದವಿ ಹಾಗೂ ಡಿಪ್ಲೊಮಾ ಪಾಸಾದ ಅಭ್ಯರ್ಥಿಗಳಿಂದ 2021-22 ನೇ ಸಾಲಿಗೆ 200 ಶಿಶುಕ್ಷು ತರಬೇತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ. ಆಸಕ್ತರು …
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ” ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಕನಿಷ್ಟ ಮಿತಿಯ ವ್ಯಕ್ತಿಗಳ ಬೆಂಬಲಕ್ಕೆ ( ಎಸ್ ಎಂಐಎಲ್ ಇ) ” ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಸಂಯೋಜಕ ಮತ್ತು ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ವಿವರ : ರಾಷ್ಟ್ರೀಯ ಸಂಯೋಜಕ – 1 ಸಂಖ್ಯೆಸಮಾಲೋಚಕರು – 2 ಸಂಖ್ಯೆ ಆಸಕ್ತ ಅಭ್ಯರ್ಥಿಗಳು ಅರ್ಹತಾ ನಿಬಂಧನೆಗಳು, ವಿತ್ತೀಯ ರೂಢಿಗಳು, ಆಯ್ಕೆ ಮಾದರಿ ಮತ್ತು ಇತರೆ ಸಂಬಂಧಿತ ವಿವರಗಳಿಗೆ…
ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ” ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಕನಿಷ್ಟ ಮಿತಿಯ ವ್ಯಕ್ತಿಗಳ ಬೆಂಬಲಕ್ಕೆ ( ಎಸ್ ಎಂಐಎಲ್ ಇ) ” ಯೋಜನೆಯ ಅನುಷ್ಠಾನಕ್ಕಾಗಿ …
ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಮಾಲೋಚಕ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ ) ಹುದ್ದೆ ಸಂಖ್ಯೆ : 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-23626359/23626493 ಅಭ್ಯರ್ಥಿಗಳು ಸಂಸ್ಥೆಯ…
ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಎಡೆಯೂರು, ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು, ಇಲ್ಲಿ ಕ್ಷೇತ್ರದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುವ ಶ್ರೀ ಸಿದ್ಧಲಿಂಗೇಶ್ವರ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ವೀರಶೈವಗಾಮ …
ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು …