ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ
ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ … Read more
ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ … Read more
ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ. ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ…
ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ … Read more
ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು … Read more
ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ.…
ಕರ್ನಾಟಕ ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿ ಬೆಂಗಳೂರು, ವಿವಿಧ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತ ಅಭ್ಯರ್ಥಿಗಳು ಅರ್ಜಿಯನ್ನು … Read more