
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು. ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು. ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 […]
Source
Blog
-

ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ
-
ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ಅರ್ಜಿ ಆಹ್ವಾನ

ನೇವಲ್ ಶಿಪ್ ರಿಪೇರ್ ಯಾರ್ಡ್, ನೇವಲ್ ಬೇಸ್, ಕಾರವಾರ, ಗೋವಾ, ದಬೋಲಿಂ ಇಲ್ಲಿ ಅಪ್ರೆಂಟಿಸ್ ತರಬೇತಿಗೆ ನೋಂದಾವಣಿಗಾಗಿ ಗೊತ್ತುಪಡಿಸಿದ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ನೋಂದಾವಣಿ ಮಾಡಲು ಐಟಿಐ ಅರ್ಹತೆಯುಳ್ಳ ಭಾರತೀಯ ನಾಗರಿಕರಿಂದ ( ಪುರುಷ/ ಮಹಿಳೆ) ಅರ್ಜಿಗಳನ್ನು ಕರೆಯಲಾಗಿದೆ. ನೇವಲ್ ಶಿಪ್ ರಿಪೇರಚ ಯಾರ್ಡ್, ಕಾರವಾರದಲ್ಲಿ ಒಟ್ಟು 150 ಹುದ್ದೆಗಳಿದ್ದು, ಏರ್ ಕ್ರಾಫ್ಟ್ ಯಾರ್ಡ್ ( ಗೋವಾ) ದಬೋಲಿಂ, ಗೋವಾದಲ್ಲಿ 23 ಹುದ್ದೆಗಳಿವೆ. ಹೆಚ್ಚಿನ ವಿವರಗಳು ಈ ಕೆಳಗೆ ನೀಡಲಾಗಿದೆ.
Source -
ನೇವಲ್ ಶಿಪ್ ರಿಪೇರ್ ಯಾರ್ಡ್ ನಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ಅರ್ಜಿ ಆಹ್ವಾನ
ನೇವಲ್ ಶಿಪ್ ರಿಪೇರ್ ಯಾರ್ಡ್, ನೇವಲ್ ಬೇಸ್, ಕಾರವಾರ, ಗೋವಾ, ದಬೋಲಿಂ ಇಲ್ಲಿ ಅಪ್ರೆಂಟಿಸ್ ತರಬೇತಿಗೆ ನೋಂದಾವಣಿಗಾಗಿ ಗೊತ್ತುಪಡಿಸಿದ ವಿವಿಧ ಟ್ರೇಡ್ ಗಳಲ್ಲಿ ಅಪ್ರೆಂಟಿಸ್ ಷಿಪ್ ತರಬೇತಿಗಾಗಿ ನೋಂದಾವಣಿ ಮಾಡಲು ಐಟಿಐ ಅರ್ಹತೆಯುಳ್ಳ ಭಾರತೀಯ ನಾಗರಿಕರಿಂದ ( ಪುರುಷ/ ಮಹಿಳೆ) ಅರ್ಜಿಗಳನ್ನು ಕರೆಯಲಾಗಿದೆ.
ನೇವಲ್ ಶಿಪ್ ರಿಪೇರಚ ಯಾರ್ಡ್, ಕಾರವಾರದಲ್ಲಿ ಒಟ್ಟು 150 ಹುದ್ದೆಗಳಿದ್ದು, ಏರ್ ಕ್ರಾಫ್ಟ್ ಯಾರ್ಡ್ ( ಗೋವಾ) ದಬೋಲಿಂ, ಗೋವಾದಲ್ಲಿ 23 ಹುದ್ದೆಗಳಿವೆ.
ಹೆಚ್ಚಿನ ವಿವರಗಳು ಈ ಕೆಳಗೆ ನೀಡಲಾಗಿದೆ.

-
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ನಲ್ಲಿ ವಿವಿಧ ಹುದ್ದೆ : ಈ ಕೂಡಲೇ ಅರ್ಜಿ ಸಲ್ಲಿಸಿ
ಜನತಾ ಸೇವಾ ಕೋಅಪರೇಟಿವ್ ಬ್ಯಾಂಕ್ ( ಜೆಎಸ್ ಸಿಬಿ) ಬೆಂಗಳೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಈ ಕೆಳಗಿನ ಮಾಹಿತಿಯನ್ನು ಓದಿ ಅರ್ಜಿ ಸಲ್ಲಿಸಬಹುದು.
ಹುದ್ದೆ : ಡಾಟಾ ಬೇಸ್ ಅಡ್ಮಿನಿಸ್ಟ್ರೇಟರ್ ( ಡಿಬಿಎ)- 2 ಹುದ್ದೆಗಳು ಹಾಗೂ ಜ್ಯೂನಿಯರ್ ಅಸಿಸ್ಟೆಂಟ್ – 10 ಹುದ್ದೆಗಳು
ವಯೋಮಿತಿ : ಅಭ್ಯರ್ಥಿಗಳಿಗೆ ಕನಿಷ್ಠ 18 ಹಾಗೂ ಗರಿಷ್ಠ 35 ವರ್ಷ ಮೀರಿರಬಾರದು.
ಪರಿಶಿಷ್ಟ ಜಾತಿ/ ಪಂಗಡ ಅಭ್ಯರ್ಥಿಗಳಿಗೆ 5 ವರ್ಷ, ಒಬಿಸಿ ಅಭ್ಯರ್ಥಿಗಳಿಗೆ 3 ವರ್ಷ ವಯೋಮಿತಿ ಸಡಿಲಿಕೆಯನ್ನು ನೀಡಲಾಗಿದೆ.
ಅಭ್ಯರ್ಥಿಗಳು ಅರ್ಜಿಯ ಜೊತೆಗೆ ದಾಖಲೆಗಳನ್ನು ಈ ಕೆಳಗಿನ ವಿಳಾಸಕ್ಕೆ ನವೆಂಬರ್ 30 ರೊಳಗೆ ಸಲ್ಲಿಸಬೇಕು.
ವಿಳಾಸ : Janatha Seva Cooperative Bank, Post Box no.3, Hampinagara, Bangalore-560104
ವಿದ್ಯಾರ್ಹತೆ : ಅಭ್ಯರ್ಥಿಗಳು ಅಂಗೀಕೃತ ವಿಶ್ವವಿದ್ಯಾಲಯದಿಂದ ಡಿಗ್ರಿಯನ್ನು ಪಡೆದಿರಬೇಕು.
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 17-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 30-11-2021
ಹೆಚ್ಚಿನ ಮಾಹಿತಿಗಾಗಿ ಈ ನೋಟಿಫಿಕೇಶನ್ ನೋಡಿ
-
ಬೆಂಗಳೂರು ನಗರ ವಿಶ್ವವಿದ್ಯಾನಿಲಯ : ಪೂರ್ಣ/ ಅರೆಕಾಲಿಕ ಅತಿಥಿ ಉಪನ್ಯಾಸಕ ಹುದ್ದೆ
2021-22 ನೇ ಶೈಕ್ಷಣಿಕ ವರ್ಷಕ್ಕೆ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಕಲಾ ಮತ್ತು ವಿಜ್ಞಾನ ವಿಭಾಗಗಳ ಅಡಿಯಲ್ಲಿ ಈ ಕೆಳಗಿನ ಸ್ನಾತಕೋತ್ತರ ಅಧ್ಯಯನ ವಿಭಾಗದಲ್ಲಿ ಬೋಧಿಸಲು ಪೂರ್ಣ/ಅರೆಕಾಲಿಕ ಅತಿಥಿ ಉಪನ್ಯಾಸಕರಿಗೆ ಅರ್ಜಿಗಳನ್ನು ಆಹ್ವಾನಿಸಲಾಗಿದೆ.
ಯುಜಿಸಿ ನಿಯಮಗಳ ಪ್ರಕಾರ ಆಯಾ ವಿಷಯಗಳಲ್ಲಿ ಸ್ನಾತಕೋತ್ತರ ಪದವಿ ಹೊಂದಿರುವ ಆಸಕ್ತ ಅಭ್ಯರ್ಥಿಗಳು ನಿಗದಿತ ನಮೂನೆಯಲ್ಲಿ ಅರ್ಜಿಗಳನ್ನು ವಿಶ್ವವಿದ್ಯಾನಿಲಯದ ಜಾಲತಾಣ www.bcu.ac.in ದಲ್ಲಿ ಡೌನ್ಲೋಡ್ ಮಾಡಿಕೊಳ್ಳುವ ಮೂಲಕ ಸಂಬಂಧಿತ ದಾಖಲೆಯ ಪ್ರತಿಗಳೊಂದಿಗೆ ಕುಲಸಚಿವರು, ಬೆಂಗಳೂರು ನಗರ ವಿಶ್ವವಿದ್ಯಾನಿಲಯ, ಸೆಂಟ್ರಲ್ ಕಾಲೇಜು ಆವರಣ, ಬೆಂಗಳೂರು – 560001 ಇವರಿಗೆ ಕಚೇರಿ ಸಮಯದಲ್ಲಿ ದಿನಾಂಕ : 30-11-2021 ರೊಳಗೆ ಸಲ್ಲಿಸಲು ಸೂಚಿಸಲಾಗಿದೆ.
ಆಯ್ಕೆಯಾದ ಅರ್ಹ ಅಭ್ಯರ್ಥಿಗಳಿಗೆ ಸಂದರ್ಶನದ ದಿನಾಂಕವನ್ನು ತಿಳಿಸಲಾಗುವುದು. ಹೆಚ್ಚಿನ ವಿವರಗಳಿಗಾಗಿ ಬೆಂಗಳೂರು ನಗರ ವಿಶ್ವವಿದ್ಯಾನಿಲಯದ ಜಾಲತಾಣಕ್ಕೆ ಭೇಟಿ ನೀಡಿ.
-
ಚಿಕ್ಕಮಗಳೂರು ಜಿಲ್ಲಾ ಪಂಚಾಯತಿಯಲ್ಲಿ ನರೇಗಾ ಯೋಜನೆಯಡಿ ಉದ್ಯೋಗ : 25,000 ರೂ. ತಿಂಗಳ ಸಂಬಳ, ಈ ಕೂಡಲೇ ಅರ್ಜಿ ಸಲ್ಲಿಸಿ
ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಚಿಕ್ಕಮಗಳೂರು ಜಿಲ್ಲಾ ಪಂಚಾಯತಿ ವ್ಯಾಪ್ತಿಯಲ್ಲಿ ಖಾಲಿ ಇರುವ ಹುದ್ದೆಗಳನ್ನು ಮಾನವ ಸಂಪನ್ಮೂಲ ಸಂಸ್ಥೆಯ ಮೂಲಕ ಹೊರಗುತ್ತಿಗೆ ಆಧಾರದ ಮೇಲೆ ನೇರನೇಮಕಾತಿ ಮಾಡಿಕೊಳ್ಳಲು ಆನ್ಲೈನ್ ಮೂಲಕ ಅರ್ಜಿಯನ್ನು ಆಹ್ವಾನಿಸಲಾಗಿದೆ.
ಹುದ್ದೆ : ಜಿಲ್ಲಾ ಐ ಇ ಸಿ ಸಂಯೋಜಕ – 1ಹುದ್ದೆ
ತಾಲ್ಲೂಕು ಐಇಸಿ ಸಂಯೋಜಕ – 1 ಹುದ್ದೆ
ತಾಂತ್ರಿಕ ಸಹಾಯಕ ( ಕೃಷಿ ತೋಟಗಾರಿಕೆ )- 3 ಹುದ್ದೆಗಳು
ಅಡ್ಮಿನಿಸ್ಟ್ರೇಟಿವ್ ಅಸಿಸ್ಟೆಂಟ್ – 7 ಹುದ್ದೆಗಳು
ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 08-11-2021
ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ :18-11-2021
ಅಭ್ಯರ್ಥಿಗಳು ಅರ್ಜಿಗಳನ್ನು https://chikkamagaluru.nic.in ವೆಬ್ಸೈಟ್ ಮುಖಾಂತರ ಅರ್ಜಿ ಸಲ್ಲಿಸುವುದು.
ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಕೆಳಗಿನ ನೋಟಿಫಿಕೇಶನ್ ನೋಡಿ.