Blog

  • ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ


    ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25ಅಂಗನವಾಡಿ ಸಹಾಯಕಿ: 03 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021 ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021 ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ […]

    Source

  • ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿ ಹುದ್ದೆಗಳಿಗೆ ಅರ್ಜಿ ಆಹ್ವಾನ

    ರಾಯಚೂರು ಜಿಲ್ಲೆಯ ವಿವಿಧ ಅಂಗನವಾಡಿ ಕೇಂದ್ರಗಳಲ್ಲಿ ಅಗತ್ಯ ಇರುವ ಅಂಗನವಾಡಿ ಕಾರ್ಯಕರ್ತೆ, ಸಹಾಯಕಿಯರ ನೇಮಕಾತಿಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಅರ್ಹ ಹಾಗೂ ಆಸಕ್ತ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

    ಹುದ್ದೆ : ಅಂಗನವಾಡಿ ಕಾರ್ಯಕರ್ತೆ – 25
    ಅಂಗನವಾಡಿ ಸಹಾಯಕಿ: 03

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 13-11-2021


    ಮಂಡ್ಯ ಜಿಲ್ಲೆಯಲ್ಲಿ ಖಾಲಿ ಇರುವ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 12-10-2021

    ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 15-11-2021

    ಚಿಕ್ಕಬಳ್ಳಾಪುರದಲ್ಲಿ ಖಾಲಿ ಇರುವ ಹುದ್ದೆಗೆ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28.10.2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 29-11-2021

    ವಿದ್ಯಾರ್ಹತೆ : ಅಂಗನವಾಡಿ ಕಾರ್ಯಕರ್ತೆಯರ ಹುದ್ದೆಗೆ ಅರ್ಜಿ ಸಲ್ಲಿಸಲು ಎಸ್ ಎಸ್ ಎಲ್ ಸಿ ಪಾಸ್ ಆಗಿರಬೇಕು.

    ಅಂಗನವಾಡಿ ಸಹಾಯಕಿಯರ ಹುದ್ದೆಗೆ ಅರ್ಜಿ ಸಲ್ಲಿಸಲು ಕನಿಷ್ಠ 4 ನೇ ತರಗತಿ ಪಾಸ್ ಆದವರು ಅರ್ಜಿ ಸಲ್ಲಿಸಬಹುದು.

    10 ನೇ ತರಗತಿ ನಂತರ ಹೆಚ್ಚಿನ ಶಿಕ್ಷಣ ಪಡೆದವರು ಯಾವುದೇ ಹುದ್ದೆಗೆ ಅರ್ಜಿ ಸಲ್ಲಿಸಲು ಅವಕಾಶ ಇರುವುದಿಲ್ಲ.

    ಹೆಚ್ಚಿನ ಮಾಹಿತಿಗಾಗಿ ಈ ಲಿಂಕ್ ಕ್ಲಿಕ್ ಮಾಡಿ

  • ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ

    ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ


    ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ. ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ […]

    Source

  • ಬೆಂಗಳೂರು : ಸಹಕಾರ ಸಂಘದಲ್ಲಿ ಗುಮಾಸ್ತ ಹುದ್ದೆ

    ಚಂದ್ರ ವಿವಿದೋದ್ದೇಶ ಸಹಕಾರ ಸಂಘ ನಿಯಮಿತ, ಬೆಂಗಳೂರು ಇಲ್ಲಿ ಸಂಘದ ಗುಮಾಸ್ತ ಹುದ್ದೆಯು ಖಾಲಿ ಇದ್ದು, ಈ ಹುದ್ದೆಗೆ ಸಂದರ್ಶನ ಮೂಲಕ ಭರ್ತಿ ಮಾಡಲು ಅರ್ಹತಾ ಷರತ್ತುಗಳನ್ನು ಪೂರೈಸುವ ಅಭ್ಯರ್ಥಿಯು ಬೇಕಾಗಿದ್ದಾರೆ.

    ವಿದ್ಯಾರ್ಹತೆ : ಮಾನ್ಯತೆ ಪಡೆದ ವಿಶ್ವವಿದ್ಯಾನಿಲಯದ ಬಿಕಾಂ, ಬಿಬಿಎಂ, ಸಹಕಾರ ಇಲಾಖೆಯ ತತ್ಸಂಬಧ ಪದವಿ ಮತ್ತು ಅದಕ್ಕಿಂತ ಹೆಚ್ಚು ವಿದ್ಯಾರ್ಹತೆ. 2 ರಿಂದ 3 ವರ್ಷ ಅನುಭವ. ಬ್ಯಾಂಕಿನ ಕೆಲಸದ ಬಗ್ಗೆ ಗಣಕೀಕೃತ ಜ್ಞಾನ ಹೊಂದಿರುವ ಮತ್ತು ಕನ್ನಡ ಮತ್ತು ಆಂಗ್ಲಭಾಷೆಯಲ್ಲಿ ಟೈಪಿಂಗ್ ಅನುಭವವಿರುವ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ಈ ಹುದ್ದೆಗಳ ಬಗ್ಗೆ ಕಚೇರಿಯ ಸಮಯದಲ್ಲಿ ಮೇಲಿನ ವಿಳಾಸದಲ್ಲಿ ಪಡೆದುಕೊಂಡು ಅರ್ಜಿಗಳನ್ನು ಅಂಚೆಯ ಮೂಲಕ ಅಥವಾ ಇ ಮೇಲ್ ಮೂಲಕ ಸಲ್ಲಿಸಲು ಕೋರಿದೆ.

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 02/12/2021

    ಇ – ಮೇಲ್ : [email protected]

    ದೂರವಾಣಿ ಸಂಖ್ಯೆ :080-23391323

  • ಕರ್ನಾಟಕ ಹೈಕೋರ್ಟ್ ನಿಂದ 150 ಟೈಪಿಸ್ಟ್ ಹುದ್ದೆಗಳ ಭರ್ತಿಗೆ ಅರ್ಜಿ ಆಹ್ವಾನ :₹ 25,000 ಆರಂಭಿಕ ಸಂಬಳ

    ಕರ್ನಾಟಕ ಉಚ್ಚ ನ್ಯಾಯಾಲಯ, ಬೆಂಗಳೂರು ಇಲ್ಲಿ 150 ಬೆರಳಚ್ಚುಗಾರರ ಹುದ್ದೆಗಳನ್ನು ಭರ್ತಿ ಮಾಡಲು ನೋಟಿಫಿಕೇಶನ್ ಬಿಡುಗಡೆ ಮಾಡಲಾಗಿದೆ. ಅರ್ಜಿಗಳನ್ನು ಸ್ವೀಕರಿಸುವುದಕ್ಕೆ ನಿಗದಿಪಡಿಸಿರುವ ಕೊನೆಯ ದಿನಾಂಕದವರೆಗೂ ಅರ್ಹತೆ ಹೊಂದಿರುವ ಅಭ್ಯರ್ಥಿಗಳು ಅರ್ಜಿಯನ್ನು ಸಲ್ಲಿಸಬಹುದು.

    ಅರ್ಜಿ ಸಲ್ಲಿಸಲು ಆರಂಭಿಕ ದಿನಾಂಕ : 28-10-2021

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 27-11-2021

    ವೇತನ : ₹ 25,500 – ₹ 81,100

    ಹುದ್ದೆಯ ಹೆಸರು : ಬೆರಳಚ್ಚುಗಾರ

    ಹುದ್ದೆ ಸಂಖ್ಯೆ : 150

    ವಿದ್ಯಾರ್ಹತೆ : ಯಾವುದೇ ವಿಷಯದಲ್ಲಿ ಪದವಿ ಮಾಡಿರಬೇಕು. ( ವಿಜ್ಞಾನ/ ಕಲೆ/ ವಾಣಿಜ್ಯ/ ವ್ಯವಹಾರ ನಿರ್ವಹಣೆ/ ಕಂಪ್ಯೂಟರ್ ಅಪ್ಲಿಕೇಶನ್)

    ಆಂಗ್ಲ ಮತ್ತು ಕನ್ನಡದಲ್ಲಿ ಹಿರಿಯ ದರ್ಜೆ ಬೆರಳಚ್ಚು ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುವುದರೊಂದಿಗೆ ಕಂಪ್ಯೂಟರ್ ನಿರ್ವಹಣಾ ಜ್ಞಾನ ಹೊಂದಿರುವವರು ಈ ಹುದ್ದೆಗೆ ಅರ್ಜಿ ಸಲ್ಲಿಸ ಬಹುದು.

    ಸಾಮಾನ್ಯ ಮತ್ತು ಒಬಿಸಿ ಅಭ್ಯರ್ಥಿಗಳು ಕನಿಷ್ಠ ಶೇ.55 ಅಂಕಗಳೊಂದಿಗೆ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳು ಕನಿಷ್ಠ ಶೇ.50 ಅಂಕಗಳೊಂದಿಗೆ ಪದವಿ ಪಾಸ್ ಮಾಡಿರಬೇಕು.

    ನೇರ ನೇಮಕಾತಿ ಪ್ರಕ್ರಿಯೆಯಲ್ಲಿ ಪಾಲ್ಗೊಂಡು ಆಯ್ಕೆಯಾದ ಅಭ್ಯರ್ಥಿಗಳು ಪ್ರಾರಂಭಿಕವಾಗಿ ಎರಡು ವರ್ಷಗಳ ಅವಧಿಗೆ ಅಥವಾ ಅಗತ್ಯವಿದ್ದರೆ ವಿಸ್ತರಿಸಬಹುದಾದ ಅವಧಿಗೆ ಪರಿವೀಕ್ಷಣಾರ್ಥಿಗಳಾಗಿರುತ್ತಾರೆ.

    ವಯೋಮಿತಿ : ಅರ್ಜಿ ಸಲ್ಲಿಸುವ ಅಭ್ಯರ್ಥಿಗಳು ಕನಿಷ್ಠ 18 ವರ್ಷ ಆಗಿರಬೇಕು.

    ಸಾಮಾನ್ಯ ವರ್ಗದ ಅಭ್ಯರ್ಥಿಗಳಿಗೆ ಗರಿಷ್ಠ ವಯೋಮಿತಿ 35 ವರ್ಷ, ಹಿಂದುಳಿದ ವರ್ಗದ ಅಭ್ಯರ್ಥಿಗಳಿಗೆ 38 ವರ್ಷ, ಎಸ್ ಸಿ/ ಎಸ್ ಟಿ ಅಭ್ಯರ್ಥಿಗಳಿಗೆ 40 ವರ್ಷ ವಯೋಮಿತಿ ಮೀರಿರಬಾರದು.

    ಅಪ್ಲೈ ಆನ್ಲೈನ್

    ನೋಟಿಫಿಕೇಶನ್ ಈ ಕೆಳಗೆ ನೀಡಲಾಗಿದೆ

  • ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ : ಶಿಕ್ಷಕ ಹುದ್ದೆಗಳಿಗೆ ಅರ್ಜಿ ಆಹ್ವಾನ


    ಕಿತ್ತೂರು ರಾಣಿ ಚನ್ನಮ್ಮ ಬಾಲಕಿಯರ ಸೈನಿಕ ವಸತಿ ಶಾಲೆ ಕಿತ್ತೂರು, ಇಲ್ಲಿ ಖಾಲಿ ಇರುವ ಹುದ್ದೆಗಳಿಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿ ಸಲ್ಲಿಸಬಹುದು. ಹುದ್ದೆಯ ಹೆಸರು : ಸ್ನಾತಕೋತ್ತರ ಶಿಕ್ಷಕ ( ಆಂಗ್ಲ), ಟಿ.ಜಿ.ಟಿ( ಇಂಗ್ಲೀಷ್, ವಿಜ್ಞಾನ, ಗಣಿತ ಮತ್ತು ಸಂಸ್ಕೃತ ) , ದೈಹಿಕ ಶಿಕ್ಷಣ ಶಿಕ್ಷಕರು, ದ್ವಿತೀಯ ದರ್ಜೆ ಗುಮಾಸ್ತ, ಮಹಿಳಾ ವಾರ್ಡನ್ ವೇತನ : ಕಿರಿಯ ಗುಮಾಸ್ತ ಮತ್ತು ಮಹಿಳಾ ವಾರ್ಡನ್ ಗಳಿಗೆ ಅರ್ಹತೆ ಮತ್ತು ಅನುಭವದ ಆಧಾರದ ಮೇಲೆ ವೇತನ ನೀಡಲಾಗುತ್ತದೆ. […]

    Source