Blog

  • ಸಮಾಲೋಚಕರು ಹುದ್ದೆಗೆ ಅರ್ಜಿ ಆಹ್ವಾನ – Karnataka BEST

    ಸಮಾಲೋಚಕರು ಹುದ್ದೆಗೆ ಅರ್ಜಿ ಆಹ್ವಾನ – Karnataka BEST


    ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ” ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಕನಿಷ್ಟ ಮಿತಿಯ ವ್ಯಕ್ತಿಗಳ ಬೆಂಬಲಕ್ಕೆ ( ಎಸ್ ಎಂಐಎಲ್ ಇ) ” ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಸಂಯೋಜಕ ಮತ್ತು ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಹುದ್ದೆಯ ವಿವರ : ರಾಷ್ಟ್ರೀಯ ಸಂಯೋಜಕ – 1 ಸಂಖ್ಯೆಸಮಾಲೋಚಕರು – 2 ಸಂಖ್ಯೆ ಆಸಕ್ತ ಅಭ್ಯರ್ಥಿಗಳು ಅರ್ಹತಾ ನಿಬಂಧನೆಗಳು, ವಿತ್ತೀಯ ರೂಢಿಗಳು, ಆಯ್ಕೆ ಮಾದರಿ ಮತ್ತು ಇತರೆ ಸಂಬಂಧಿತ ವಿವರಗಳಿಗೆ […]

    Source

  • ಸಮಾಲೋಚಕರು ಹುದ್ದೆಗೆ ಅರ್ಜಿ ಆಹ್ವಾನ

    ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ಇಲಾಖೆಯು ” ಜೀವನೋಪಾಯ ಮತ್ತು ಉದ್ಯಮಕ್ಕಾಗಿ ಕನಿಷ್ಟ ಮಿತಿಯ ವ್ಯಕ್ತಿಗಳ ಬೆಂಬಲಕ್ಕೆ ( ಎಸ್ ಎಂಐಎಲ್ ಇ) ” ಯೋಜನೆಯ ಅನುಷ್ಠಾನಕ್ಕಾಗಿ ಗುತ್ತಿಗೆ ಆಧಾರದ ಮೇಲೆ ರಾಷ್ಟ್ರೀಯ ಸಂಯೋಜಕ ಮತ್ತು ಸಮಾಲೋಚಕರ ನೇಮಕಾತಿಗಾಗಿ ಅರ್ಹ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ.

    ಹುದ್ದೆಯ ವಿವರ : ರಾಷ್ಟ್ರೀಯ ಸಂಯೋಜಕ – 1 ಸಂಖ್ಯೆ
    ಸಮಾಲೋಚಕರು – 2 ಸಂಖ್ಯೆ

    ಆಸಕ್ತ ಅಭ್ಯರ್ಥಿಗಳು ಅರ್ಹತಾ ನಿಬಂಧನೆಗಳು, ವಿತ್ತೀಯ ರೂಢಿಗಳು, ಆಯ್ಕೆ ಮಾದರಿ ಮತ್ತು ಇತರೆ ಸಂಬಂಧಿತ ವಿವರಗಳಿಗೆ ಸಾಮಾಜಿಕ ನ್ಯಾಯ ಮತ್ತು ಸಬಲೀಕರಣ ‌ಮಂತ್ರಾಲಯದ ವೆಬ್ಸೈಟ್ ( www.socialjustice.nic.in) ನ್ನು ಪರಿಶೀಲಿಸಿ, ಪ್ರಸ್ತಾವನೆ ಸಲ್ಲಿಕೆಗೆ ಕಡೇ ದಿನಾಂಕ : 30-09-2021

  • ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ


    ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ. ಹುದ್ದೆಯ ಹೆಸರು : ಸಮಾಲೋಚಕ‌ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ ) ಹುದ್ದೆ ಸಂಖ್ಯೆ : 01 ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಹೆಚ್ಚಿನ ಮಾಹಿತಿಗಾಗಿ 080-23626359/23626493 ಅಭ್ಯರ್ಥಿಗಳು ಸಂಸ್ಥೆಯ […]

    Source

  • ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಎಡೆಯೂರು ತುಮಕೂರು ಹುದ್ದೆಗಳಿಗೆ ಅರ್ಜಿ ಆಹ್ವಾನ

    ಶ್ರೀ ಸಿದ್ಧಲಿಂಗೇಶ್ವರ ಕ್ಷೇತ್ರ ಎಡೆಯೂರು, ತುಮಕೂರು ಜಿಲ್ಲೆ, ಕುಣಿಗಲ್ ತಾಲ್ಲೂಕು, ಇಲ್ಲಿ ಕ್ಷೇತ್ರದ ಆಡಳಿತ ನಿಯಂತ್ರಣಕ್ಕೆ ಒಳಪಟ್ಟಿರುವ ಶ್ರೀ ಸಿದ್ಧಲಿಂಗೇಶ್ವರ ಸಂಸ್ಕೃತ, ವೇದ, ಜ್ಯೋತಿಷ್ಯ ಮತ್ತು ‌ವೀರಶೈವಗಾಮ ಶಾಲೆ ಪಾಠಶಾಲೆ ಎಡೆಯೂರು ಇಲ್ಲಿ ಖಾಲಿ ಇರುವ 02 ತಾತ್ಕಾಲಿಕ ಹುದ್ದೆ ನೇಮಕಾತಿ ಬಗ್ಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ.

    ಹುದ್ದೆಯ ಹೆಸರು : ವೇದ ಶಿಕ್ಷಕರು, ಸಂಸ್ಕೃತ ಸಾಹಿತ್ಯ ಶಿಕ್ಷಕರು

    ವಯೋಮಿತಿ : 18 ವರ್ಷ ಮೇಲ್ಪಟ್ಟು, 40 ವರ್ಷ ದಾಟಿರಬಾರದು.

    ಮೇಲ್ಕಂಡ ಎರಡು ಹುದ್ದೆಗಳು ತಾತ್ಕಾಲಿಕ ಹುದ್ದೆಗಳಾಗಿದ್ದು, ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಕೈ ಬರಹದ ಅರ್ಜಿಯನ್ನು ದೃಢೀಕೃತ ದಾಖಲೆಗಳೊಂದಿಗೆ ಈ ಕೆಳಕಂಡ ವಿಳಾಸಕ್ಕೆ ಜಾಹಿರಾತು ಪ್ರಕಟಗೊಂಡ 15 ದಿವಸದೊಳಗೆ ಮುದ್ದಾಂ ಅಥವಾ ನೋಂದಣಿ ಅಂಚೆ ಮೂಲಕ ಸಲ್ಲಿಸುವುದು. ಹೆಚ್ಚಿನ ವಿಷಯಗಳಿಗೆ ಕಚೇರಿಯನ್ನು ಸಂಪರ್ಕಿಸುವುದು.

  • ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಇಲಾಖೆಯಲ್ಲಿ ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಾತ್ಮಾ ಗಾಂಧಿ ಇಂಧನ ಮತ್ತು ಅಭಿವೃದ್ಧಿ ಸಂಸ್ಥೆ ಗೆ ಮೂರು ವರ್ಷದ ತಾತ್ಕಾಲಿಕ ಗುತ್ತಿಗೆ ಆಧಾರದ ಮೇಲೆ ಖಾಲಿ ಇರುವ ಹುದ್ದೆಗೆ ಅರ್ಜಿಯನ್ನು ಆಹ್ವಾನಿಸಲಾಗಿದೆ. ಆಸಕ್ತರು ಅರ್ಜಿಯನ್ನು ಸಲ್ಲಿಸಬಹುದಾಗಿದೆ.

    ಹುದ್ದೆಯ ಹೆಸರು : ಸಮಾಲೋಚಕ‌ ಬೋಧಕರು ( ಬಯೋ ಎನರ್ಜಿ & ಘನ ತ್ಯಾಜ್ಯ ನಿರ್ವಹಣೆ )

    ಹುದ್ದೆ ಸಂಖ್ಯೆ : 01

    ಅರ್ಜಿ ಸಲ್ಲಿಸಲು ಕೊನೆಯ ದಿನಾಂಕ : 26-09-2021 ರ ಸಂಜೆ 06.00 ಗಂಟೆಯೊಳಗೆ ಅರ್ಜಿ ಸಲ್ಲಿಸಬಹುದಾಗಿದೆ.

    ಹೆಚ್ಚಿನ ಮಾಹಿತಿಗಾಗಿ 080-23626359/23626493

    ಅಭ್ಯರ್ಥಿಗಳು ಸಂಸ್ಥೆಯ ವೆಬ್ಸೈಟ್ ಗೆ ಭೇಟಿ ನೀಡಿ ಹೆಚ್ಚಿನ ಮಾಹಿತಿ ಪಡೆಯಬಹುದು.

  • ಬೆಂಗಳೂರು ನಗರ ಜಿಲ್ಲೆಯಲ್ಲಿ 357 ವಿವಿಧ ಹುದ್ದೆ ; ಈ ಕೂಡಲೇ ಅರ್ಜಿ ಸಲ್ಲಿಸಿ

    ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಬೆಂಗಳೂರು ನಗರ ಜಿಲ್ಲೆಯಲ್ಲಿ ಕಾರ್ಯನಿರ್ವಹಿಸುತ್ತಿರುವ 06 ಶಿಶು ಅಭಿವೃದ್ಧಿ ಯೋಜನೆಗಳ ವ್ಯಾಪ್ತಿಯಲ್ಲಿ ಖಾಲಿ ಇರುವ 97 ಅಂಗನವಾಡಿ ಕಾರ್ಯಕರ್ತೆಯರ ಹಾಗೂ 260 ಅಂಗನವಾಡಿ ಸಹಾಯಕಿಯರ ಗೌರವ ಧನ ಆಧಾರಿತ ಹುದ್ದೆಗಳಿಗೆ ಅರ್ಹ ಅಭ್ಯರ್ಥಿಗಳನ್ನು ಆಯ್ಕೆ ಮಾಡಲು ಆನ್ಲೈನ್ ಮೂಲಕ ಮಹಿಳಾ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

    ದಿನಾಂಕ : 16-09-2021 ರಿಂದ 16-10-2021 ರ ತನಕ ಆನ್ಲೈನ್ ಮೂಲಕ ಅರ್ಜಿ ಸಲ್ಲಿಸಬಹುದಾಗಿದೆ.