ಉತ್ತರಕನ್ನಡ ಜಿಲ್ಲಾ ಪಂಚಾಯತ್ ಉದ್ಯೋಗವಕಾಶ

Written By Mallika

Lorem ipsum dolor sit amet consectetur pulvinar ligula augue quis venenatis. 

Advertisements

ಮಹಾತ್ಮಾಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಯೋಜನೆಯಡಿ ಹೊರಗುತ್ತಿಗೆ ಆಧಾರದ ಮೇಲೆ ಕಾರ್ಯನಿರ್ವಹಿಸಲು ಎರಡು ಬಿಇ-ಸಿವಿಲ್ ಒಂದು ಬಿಎಸ್ಸಿ/ಎಂಎಸ್ಸಿ ತೋಟಗಾರಿಕೆ ಮತ್ತು ಒಂದು ಬಿಎಸ್ಸಿ/ ಎಂಎಸ್ಸಿ ಅರಣ್ಯ ತಾಂತ್ರಿಕ ಸಹಾಯಕರು ಅವಶ್ಯಕತೆ ಇದ್ದು, ಸದ್ರಿ ಹುದ್ದೆಗೆ ಆಸಕ್ತಿ ಇರುವ ಕೆಳಗಿನ ಅರ್ಹತಾ ಮಾನದಂಡಗಳನ್ನು ಹೊಂದಿರುವ ಅಭ್ಯರ್ಥಿಗಳು ದಿನಾಂಕ 25-03-2021 ರಿಂದ 29-03-2021 ರೊಳಗಾಗಿ ಅರ್ಜಿಗಳನ್ನು ಉತ್ತರ ಕನ್ನಡ ಜಿಲ್ಲಾ ಪಂಚಾಯತ ಕಾರ್ಯಾಲಯದಲ್ಲಿ ಸಲ್ಲಿಸಬಹುದಾಗಿದೆ. ಅಪೂರ್ಣ ಹೊಂದಿರುವ ಅರ್ಜಿಗಳನ್ನು ಪರಿಗಣಿಸಲಾಗುವುದಿಲ್ಲ.

ಅರ್ಹತೆ: ಬಿಇ-ಸಿವಿಲ್ ವಿದ್ಯಾರ್ಹತೆ, ಬಿಎಸ್ಸಿ/ಎಂ.ಎಸ್ಸಿ ತೋಟಗಾರಿಕೆ.

ವಿದ್ಯಾರ್ಹತೆ : ಬಿ.ಎಸ್ಸಿ/ಎಂ.ಎಸ್ಸಿ ಅರಣ್ಯ ವಿದ್ಯಾರ್ಹತೆ ಹೊಂದಿರಬೇಕು. ಅಭ್ಯರ್ಥಿಗಳು ಕಡ್ಡಾಯವಾಗಿ ಕಂಪ್ಯೂಟರ್ ಜ್ಞಾನ, ಕನ್ನಡ ಮತ್ತು ಇಂಗ್ಲೀಷ್‌ ಭಾಷೆ ತಿಳಿದಿರಬೇಕು.

ವೇತನ: ಆಯ್ಕೆಯಾದ ಅಭ್ಯರ್ಥಿಗಳಿಗೆ ಮಾಸಿಕ‌ ಸಂಭಾವನೆ ರೂ.24,000/-+ ಪ್ರಯಾಣ ಭತ್ಯೆ ಪಾವತಿಸಲಾಗುತ್ತದೆ.

ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ 08382-226862 ಸಂಪರ್ಕಿಸಬಹುದು. (ಕಚೇರಿ ಅವಧಿಯಲ್ಲಿ).

ಹೆಚ್ಚಿನ ಮಾಹಿತಿಗಾಗಿ ಅಭ್ಯರ್ಥಿಗಳು ಈ ಲಿಂಕ್ ಕ್ಲಿಕ್ ಮಾಡಿ

Leave a Comment